ಭಾರತ ಸರ್ಕಾರವು ಮಂಡಿಸಿದ 2019-20 ಸಾಲಿನ ಇಂಟರಿಮ್ ಬಜೆಟ್ಟಿನ ಮೊತ್ತ 27.8 ಲಕ್ಷ ಕೋಟಿ ರೂಪಾಯಿ. ಅಂದರೆ ಪ್ರತಿಯೊಬ್ಬ ಭಾರತೀಯರಿಗೂ ಸುಮಾರು ರೂ. ಇಪ್ಪತ್ತು ಸಾವಿರದಷ್ಟು ಖರ್ಚು. ಈ ಅಂಕಗಳನ್ನು ಅರ್ಥ ಮಾಡಿ ಕೊಳ್ಳುಲು ಈ ಎಪಿಸೋಡ್ ನಲ್ಲಿ ಯತ್ನಿಸಿದ್ದೇವೆ. ಗಣೇಶ್ ಚಕ್ರವರ್ತಿಯವರು ಈ ವಿಷಯ ಬಗ್ಗೆ ಸೂರ್ಯ ಪ್ರಕಾಶ್ ಮತ್ತು ಪವನ್ ಶ್ರೀನಾಥ್ ಅವರೊಂದಿಗೆ ಚರ್ಚಿಸುತ್ತಾರೆ. ಸೂರ್ಯ ಪ್ರಕಾಶ್ ಹಿಂದೆ ಕಂಪನಿಗಳ...
ಆಧಾರ್ ಪ್ರಾಜೆಕ್ಟ್ ಮತ್ತು ಯು.ಐ.ಡಿ.ಐ.ಎ ಹೇಗೆ ಮೂಡಿ ಬಂತು? ಈ ಸೃಷ್ಣೆಯ ಜೊತೆಗೆ ನಿರ್ಮಾಣವಾಗುವಂತಹ ನ್ಯಾಯ ನೀತಿಗಳೇನು? ಸುಪ್ರೀಂ ಕೋರ್ಟ್, ನಾಗರಿಕರ ಪ್ರೈವಸಿ, ಒಂದು ಮೂಲಭೂತ ಹಕ್ಕು ಎಂಬ ತೀರ್ಪಿಗೆ ಹೇಗೆ ಬಂತು? ತಲೆ ಹರಟೆ ಕನ್ನಡ ಪೋಡ್ಕಾಸ್ಟಿನ 8ನೆ ಎಪಿಸೋಡ್ಗೆ, ಅಲೋಕ್ ಪ್ರಸನ್ನ ಕುಮಾರ್ ಅವರು, ಮತೊಮ್ಮೆ ಸೂರ್ಯ ಪ್ರಕಾಶ್ ಮತ್ತು ಪವನ್ ಶ್ರೀನಾಥ್ ಅವರ ಜೊತೆ ಮಾತನಾಡಲು ಬಂದಿದ್ದಾರೆ.